ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು : ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲೇ ವಿವಿಧ ಪಕ್ಷದ ಮುಖಂಡರ ಕಿತ್ತಾಟ - ಚಿಕ್ಕಮಗಳೂರಿನಲ್ಲಿ ಗಣರಾಜ್ಯೋತ್ಸವದ ವೇಳೆ ರಾಜಕೀಯ ನಾಯಕರ ಕಿತ್ತಾಟ

ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗಣರಾಜ್ಯೋತ್ಸವದ ವೇಳೆ ರಾಜಕೀಯ ನಾಯಕರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಬಿಜೆಪಿ ಮುಖಂಡ ವೆಂಕಟ ಸುಬ್ಬಯ್ಯ ಹೊಗಳಿ ಅಟ್ಟಕ್ಕೇರಿಸಿದರು. ಕಳಸವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿದ್ದು ಬಿಜೆಪಿ ನಾಯಕರು. ಭದ್ರಾ ಮೇಲ್ದಂಡೆ ಯೋಜನೆ ರದ್ದಾಗಿದ್ದು ಕೂಡ ಬಿಜೆಪಿಯಿಂದಲೇ ಎಂದು ಹೇಳಿದ್ದಾರೆ..

ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿವಿಧ ಪಕ್ಷದ ಮುಖಂಡರ ಕಿತ್ತಾಟ
ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿವಿಧ ಪಕ್ಷದ ಮುಖಂಡರ ಕಿತ್ತಾಟ

By

Published : Jan 26, 2022, 7:17 PM IST

ಚಿಕ್ಕಮಗಳೂರು :ಗಣರಾಜ್ಯೋತ್ಸವ ವೇದಿಕೆಯಲ್ಲಿ 'ಕ್ರೆಡಿಟ್' ತೆಗೆದುಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರುಗಳು ಕಿತ್ತಾಟ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿವಿಧ ಪಕ್ಷದ ಮುಖಂಡರ ಕಿತ್ತಾಟ

ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಗಣರಾಜ್ಯೋತ್ಸವದ ವೇಳೆ ರಾಜಕೀಯ ನಾಯಕರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಬಿಜೆಪಿ ಮುಖಂಡ ವೆಂಕಟ ಸುಬ್ಬಯ್ಯ ಹೊಗಳಿ ಅಟ್ಟಕ್ಕೇರಿಸಿದರು.

ಕಳಸವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿದ್ದು ಬಿಜೆಪಿ ನಾಯಕರು. ಭದ್ರಾ ಮೇಲ್ದಂಡೆ ಯೋಜನೆ ರದ್ದಾಗಿದ್ದು ಕೂಡ ಬಿಜೆಪಿಯಿಂದಲೇ ಎಂದು ಹೇಳಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಆಗ ಇದಕ್ಕೆ ತೀವ್ರ ಪ್ರತಿರೋಧ ಒಡ್ಡಿದ ಜೆಡಿಎಸ್, ಕಾಂಗ್ರೆಸ್ ಮುಖಂಡರು ಶಾಸಕ ಕುಮಾರಸ್ವಾಮಿ, ಎ ಸಿ ನಾಗರಾಜ್ ಮುಂಭಾಗದಲ್ಲೇ ಕಿತ್ತಾಟ, ತಳ್ಳಾಟ ನಡೆದಿದೆ. ಸುಂದರ ಕಾರ್ಯಕ್ರಮವಾಗಬೇಕಿದ್ದ ಸಮಾರಂಭ ಗೊಂದಲದ ಗೂಡಾಗಿದೆ.

ಓದಿ:ಧ್ವಜಾರೋಹಣದ ವೇಳೆ ರಾಷ್ಟ್ರಧ್ವಜವನ್ನ ತಲೆಕೆಳಗಾಗಿ ಹಾರಿಸಿದ ಸಚಿವರು..!

For All Latest Updates

TAGGED:

ABOUT THE AUTHOR

...view details