ಕರ್ನಾಟಕ

karnataka

ಬೀದಿ ನಾಯಿಗಳ ದಾಳಿಯಿಂದ ಚಿಪ್ಪು ಹಂದಿ ರಕ್ಷಿಸಿದ ಗ್ರಾಮಸ್ಥರು

By

Published : Jun 4, 2019, 8:15 AM IST

ಬಾಳೆಹೊನ್ನೂರಿನ ಇಟ್ಟಿಗೆ ಸಿಗೋಡು ಗ್ರಾಮದಲ್ಲಿ ಚಿಪ್ಪು ಹಂದಿ ಓಡಾಡುವ ವೇಳೆ ಬೀದಿ ನಾಯಿಗಳ ಕಣ್ಣಿಗೆ ಬಿದ್ದಿದೆ. ಆಗ ಈ ಚಿಪ್ಪು ಹಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಚಿಪ್ಪು ಹಂದಿಯನ್ನು ತಿನ್ನಲು ನಾಯಿಗಳು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳ ದಾಳಿಯಿಂದ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದಾರೆ.

ಚಿಪ್ಪು ಹಂದಿ ರಕ್ಷಿಣೆ

ಚಿಕ್ಕಮಗಳೂರು:jಇಲ್ಲೆಯಲ್ಲಿ ಅಪರೂಪದ ಪ್ರಾಣಿಯಾದ ಚಿಪ್ಪು ಹಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಇಟ್ಟಿಗೆ ಸಿಗೋಡು ಗ್ರಾಮದಲ್ಲಿ ಚಿಪ್ಪು ಹಂದಿ ಓಡಾಡುವ ವೇಳೆ ಬೀದಿ ನಾಯಿಗಳ ಕಣ್ಣಿಗೆ ಬಿದ್ದಿದೆ. ಆಗ ಈ ಚಿಪ್ಪು ಹಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಚಿಪ್ಪು ಹಂದಿಯನ್ನು ತಿನ್ನಲು ನಾಯಿಗಳು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳ ದಾಳಿಯಿಂದ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದಾರೆ.

ಚಿಪ್ಪು ಹಂದಿ ರಕ್ಷಿಣೆ

ನಂತರ ಈ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿ ಬಾಳೆಹೊನ್ನೂರಿನ ಅರಣ್ಯ ಇಲಾಖೆಯ ಸಿಬ್ಬಂದಿಗೆ ಹಸ್ತಾಂತರ ಮಾಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಈ ಅಪರೂಪದ ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಸ್ಥಳೀಯ ಅರಣ್ಯಕ್ಕೆ ಬಿಟ್ಟಿದ್ದಾರೆ.

For All Latest Updates

TAGGED:

ABOUT THE AUTHOR

...view details