ಕರ್ನಾಟಕ

karnataka

ETV Bharat / state

ಸಂಚಾರಿ ವಿಜಯ್​ ಸಮಾಧಿಗೆ ಕುಟುಂಬಸ್ಥರಿಂದ ಹಾಲು-ತುಪ್ಪ

ದಿ. ನಟ ಸಂಚಾರಿ ವಿಜಯ್​ ಮೃತಪಟ್ಟು ಇಂದಿಗೆ ಮೂರು ದಿನವಾಯ್ತು. ಈ ಹಿನ್ನೆಲೆ ಕುಟುಂಬಸ್ಥರು ವಿಜಯ್​ ಸಮಾಧಿಗೆ ಹಾಲು ತುಪ್ಪ ಬಿಟ್ಟು ಪೂಜೆ ಸಲ್ಲಿಸಿದ್ದಾರೆ.

By

Published : Jun 17, 2021, 7:29 PM IST

worship-by-family-members-to-sanchari-vijay-grave
ಸಂಚಾರಿ ವಿಜಯ್​ ಸಮಾಧಿಗೆ ಕುಟುಂಬಸ್ಥರಿಂದ ಹಾಲು-ತುಪ್ಪ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ನಟ ಸಂಚಾರಿ ವಿಜಯ್ ಸಮಾಧಿಗೆ ಕುಟುಂಬಸ್ಥರು ಹಾಲು-ತುಪ್ಪ ಬಿಟ್ಟಿದ್ದಾರೆ.

ಸಂಚಾರಿ ವಿಜಯ್​ ಸಮಾಧಿಗೆ ಕುಟುಂಬಸ್ಥರಿಂದ ಹಾಲು-ತುಪ್ಪ

ವಿಜಯ್ ಸ್ನೇಹಿತ ರಘು ತೋಟದಲ್ಲಿ ಮೂರನೇ ದಿನದ ಈ ಕಾರ್ಯ ನಡೆದಿದ್ದು, ವಿಜಯ್ ಕುಟುಂಬಸ್ಥರು ಭಾಗಿಯಾಗಿದ್ದಾರೆ. ರಘು ಸೇರಿದಂತೆ ಸ್ಥಳೀಯರು, ಸ್ನೇಹಿತರು ಉಪಸ್ಥಿತರಿದ್ದರು.

ಸಂಚಾರಿ ವಿಜಯ್ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಜೂನ್ 15ರಂದು ಸಂಚಾರಿ ಕೊನೆಯುಸಿರೆಳೆದಿದ್ದರು.

ಓದಿ:ಕೋವಿಶೀಲ್ಡ್ ಲಸಿಕೆ ಪಡೆದಿದ್ದಕ್ಕೆ ಹಲವು ಕಾಯಿಲೆಗಳು ಗುಣಮುಖವಾದವಂತೆ:ಎಲ್ಲಿ?

ABOUT THE AUTHOR

...view details