ಕರ್ನಾಟಕ

karnataka

ETV Bharat / state

ಅಬಕಾರಿ ಅಧಿಕಾರಿಗಳ ದಾಳಿ: 6.480 ಲೀಟರ್​ ಮದ್ಯ ವಶ

ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಅಕ್ರಮವಾಗಿ ಅಂಗಡಿಯಲ್ಲಿ ಇರಿಸಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಆನಂದ್ ಎಂಬುವನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

By

Published : Mar 11, 2019, 12:17 PM IST

ಅಬಕಾರಿ ಅಧಿಕಾರಿಗಳ ದಾಳಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ನಂಜಯನ ಕೊಟ್ಟಿಗೆ ಬಳಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 6.480 ಲೀಟರ್​ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಅಂಗಡಿಯಲ್ಲಿ ಇರಿಸಿದ್ದ ಮದ್ಯವನ್ನು ವಶಕ್ಕೆ ಪಡೆದು ಆನಂದ್ ಎಂಬುವವನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಹಿರಿಯೂರು ಉಪ ವಿಭಾಗದಅಬಕಾರಿ ಉಪ ಅಧೀಕ್ಷಕರನಿರ್ದೇಶನದಂತೆ ಈ ದಾಳಿ ನಡೆದಿದೆ.

ABOUT THE AUTHOR

...view details