ಕರ್ನಾಟಕ

karnataka

ETV Bharat / state

ಬೈಕ್​ಗಳು ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರ ದಾರುಣ ಸಾವು - undefined

ಮಸ್ಕಲ್ ಮಲ್ಲೆಣು ಗ್ರಾಮದ ಬಳಿ ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಬ್ಬರು ಯುವಕರು ಸಾವು

By

Published : Jun 9, 2019, 3:04 AM IST

ಚಿತ್ರದುರ್ಗ: ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಮಲ್ಲೆಣು ಗ್ರಾಮದ ಬಳಿ ನಡೆದಿದೆ.

ಶ್ರವಣಗೆರೆ ಗ್ರಾಮದ ನಿವಾಸಿ ಮಂಜುನಾಥ್ (28) ಮಸ್ಕಲ್ ಗ್ರಾಮದ ರವಿಚಂದ್ರ(29) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದರ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details