ಕರ್ನಾಟಕ

karnataka

By

Published : Nov 7, 2019, 7:31 PM IST

ETV Bharat / state

ಸಿರಿಗೆರೆ ಬಳಿ ಖಾಸಗಿ ಬಸ್​ ಮತ್ತು ಬೈಕ್​ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಸಿರಿಗೆರೆ, ಬಸವಪಟ್ಟಣ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಸಿರಿಗೆರೆ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್​ ಮತ್ತು ಬೈಕ್​ ಅಪಘಾತ

ಚಿತ್ರದುರ್ಗ:ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಿರಿಗೆರೆ ಗ್ರಾಮದ ಬಳಿ ನಡೆದಿದೆ.

ಖಾಸಗಿ ಬಸ್​ ಮತ್ತು ಬೈಕ್​ ಅಪಘಾತ

ಮೃತ ವ್ಯಕ್ತಿಯನ್ನು ಕಳಸಪ್ಪ ಎಂದು ಗುರುತಿಸಲಾಗಿದೆ. ಸಿರಿಗೆರೆ, ಬಸವಪಟ್ಟಣ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಸಿರಿಗೆರೆ ಉಪಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details