ಕರ್ನಾಟಕ

karnataka

ETV Bharat / state

ಸ್ವಚ್ಛತಾ ಸಪ್ತಾಹದಲ್ಲಿ ಕಸ ಗುಡಿಸಿದ ಬಿಜೆಪಿ ರಾಜ್ಯಾಧ್ಯಕ್ಷರು - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ ಕಟೀಲ್

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಂಭಾಗ ಆಯೋಜಿಸಿದ್ದ ಸ್ವಚ್ಛತಾ ಸಪ್ತಾಯ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ ಕಟೀಲ್​​​ ಭಾಗವಹಿಸಿದ್ರು.

ಕಸ ಗುಡಿಸಿದ ಬಿಜೆಪಿ ರಾಜ್ಯಾಧ್ಯಕ್ಷರು

By

Published : Sep 16, 2019, 12:57 PM IST

Updated : Sep 16, 2019, 1:33 PM IST

ಚಿತ್ರದುರ್ಗ:ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ ಕಟೀಲ್​​​ ಅವರು ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿ, ಕೈಯಲ್ಲಿ ಪೊರಕೆ ಹಿಡಿದು ಕಸ ಗುಡಿಸಿದ್ರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಂಭಾಗ ಆಯೋಜಿಸಿದ್ದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಕಸ ಗುಡಿಸುವ ಮೂಲಕ ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದ್ರು.

ಕಸ ಗುಡಿಸಿದ ಬಿಜೆಪಿ ರಾಜ್ಯಾಧ್ಯಕ್ಷರು

ಬಳಿಕ ಕೈಗೆ ಗ್ಲೌಸ್​ ಧರಿಸಿ ಬುಟ್ಟಿಗೆ ಒಂದೆರಡು ಹಿಡಿ ಕಸ ತುಂಬಿದ ಕಟೀಲ್​ ಆ ಬಳಿಕ ನಿರ್ಗಮಿಸಿದ್ರು.

Last Updated : Sep 16, 2019, 1:33 PM IST

ABOUT THE AUTHOR

...view details