ಚಿತ್ರದುರ್ಗ:ಡಿಸಿಆರ್ಬಿ ಬ್ರ್ಯಾಂಚ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ರಮೇಶ್(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ವಾಯುವಿಹಾರ ಮುಗಿಸಿ ವಾಪಸ್ ಮನೆಗೆ ಬಂದ ರಮೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದರೂ, ಮಾರ್ಗದಲ್ಲೇ ರಮೇಶ್ ಕೊನೆಯುಸಿರೆಳೆದಿದ್ದಾರೆ.