ಚಿತ್ರದುರ್ಗ:ನೆರೆಯಿಂದ ಬದುಕು ಮೂರಾಬಟ್ಟೆಯಾಗಿರುವ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿರುವ ಚಳ್ಳಕೆರೆಯ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಅವರು ಸಹಾಯದ ಹಸ್ತ ಚಾಚಿದ್ದಾರೆ.
ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಕಾಂಗ್ರೆಸ್ ಶಾಸಕ - ಕಾಂಗ್ರೆಸ್ ಶಾಸಕ
ನೆರೆಯಿಂದ ಬದುಕು ಮೂರಾಬಟ್ಟೆಯಾಗಿರುವ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗಳಿಗೆ ಶಾಸಕ ಟಿ.ರಘುಮೂರ್ತಿ ಅವರು ಸ್ಪಂದಿಸಿದ್ದಾರೆ.
![ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಕಾಂಗ್ರೆಸ್ ಶಾಸಕ](https://etvbharatimages.akamaized.net/etvbharat/prod-images/768-512-4177946-thumbnail-3x2-flood.jpg)
Congress MLA helping for flood affected residents
ತಮ್ಮ ಸ್ವಂತ ಹಣದಿಂದ ಖರೀದಿಸಿದ ಹಾಗೂ ಕ್ಷೇತ್ರಾದಂತ್ಯ ಸಂಗ್ರಹಿಸಿದ ಸಾಮಗ್ರಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ನೆರೆ ಪೀಡತ ಪ್ರದೇಶಗಳಲ್ಲಿ ಇರುವ ಸಂತ್ರಸ್ತರಿಗೆ ವಿತರಣೆ ಮಾಡಿದ್ದಾರೆ.