ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ವಿಷಯುಕ್ತ ಆಹಾರ ಸೇವಿಸಿ ಮೂವರು ಸಾವು: ಇಬ್ಬರ ಸ್ಥಿತಿ ಗಂಭೀರ - ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮ

ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Chitradurga
ಚಿತ್ರದುರ್ಗದಲ್ಲಿ ವಿಷಯುಕ್ತ ಆಹಾರ ಸೇವಿಸಿ ಮೂವರು ಸಾವು: ಇಬ್ಬರ ಸ್ಥಿತಿ ಗಂಭೀರ

By

Published : Jul 13, 2021, 11:25 AM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ವಿಷಾಹಾರ ಸೇವಿಸಿ ಮೂವರು ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗದಲ್ಲಿ ವಿಷಯುಕ್ತ ಆಹಾರ ಸೇವಿಸಿ ಮೂವರು ಸಾವು: ಇಬ್ಬರ ಸ್ಥಿತಿ ಗಂಭೀರ

ನಿನ್ನೆ ತ್ರಿ (ರಾಮಂಗಳವಾರ) ರಾಗಿಮುದ್ದೆ, ಕಾಳು ಸಾಂಬಾರ್ ಸೇವಿಸಿದ್ದ ಒಂದೇ ಕುಟುಂಬದ ಐವರು ಅಸ್ವಸ್ಥರಾಗಿದ್ದು, ಗ್ರಾಮಸ್ಥರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತಪಟ್ಟಿದ್ದಾರೆ.

ಮೃತ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ

ರಾಹುಲ್ (18), ರಮ್ಯ (16) ತೀವ್ರ ಅವರು ಅಸ್ವಸ್ಥರಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಬ್ರಹ್ಮಾವರದ ಅಪಾರ್ಟ್​​ಮೆಂಟ್​​ನಲ್ಲಿ ಮಹಿಳೆಯ ಬರ್ಬರ ಕೊಲೆ..!

ABOUT THE AUTHOR

...view details