ಕರ್ನಾಟಕ

karnataka

ETV Bharat / state

ಜನಾರ್ದನ ಪೂಜಾರಿ ಕಾಲಿಗೆರಗಿ ಆಶೀರ್ವಾದ ಪಡೆದ ನಳಿನ್ ಕುಮಾರ್

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು, ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

By

Published : Mar 24, 2019, 8:11 PM IST

ಪೂಜಾರಿ ಆಶೀರ್ವಾದ ಪಡೆದ ನಳಿನ್​ ಕುಮಾರ್​​

ಮಂಗಳೂರು: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಇಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಪೂಜಾರಿ ಆಶೀರ್ವಾದ ಪಡೆದ ನಳಿನ್​ ಕುಮಾರ್​​

ಸಂಸದ ನಳಿನ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಪೂಜಾರಿಯವರ ಕಾಲಿಗೆರಗಿ ಆಶೀರ್ವಾದ ಪಡೆದರು.

ಈ ಸಂದರ್ಭ ದೇವರು ಒಳ್ಳೆಯದು ಮಾಡಲಿ ಎಂದು ಜನಾರ್ದನ ಪೂಜಾರಿಯವರು ಆಶೀರ್ವಾದ ಮಾಡಿದರು.

ABOUT THE AUTHOR

...view details