ಮಂಗಳೂರು: ಪ್ರತಿಕೂಲ ಹವಾಮಾನದಿಂದಾಗಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಪಣಂಬೂರಿನಿಂದ ಸುಮಾರು 90 ನಾಟಿಕಲ್ ಮೈಲ್ ದೂರದಲ್ಲಿ ಆಳ ಸಮುದ್ರದಲ್ಲಿ ಘಟನೆ ಜರುಗಿದೆ.
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್- ವಿಡಿಯೋ ನೋಡಿ - ಬೋಟ್
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಬೋಟ್ ಮುಳುಗಿದೆ.
![ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್- ವಿಡಿಯೋ ನೋಡಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್](https://etvbharatimages.akamaized.net/etvbharat/prod-images/768-512-16040447-thumbnail-3x2-nfffin.jpg)
ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್
ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್
ಪ್ರತಿಕೂಲ ಹವಾಮಾನದಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 11 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ. ಈ ಬೋಟ್ ಕೃಷ್ಣ ಕುಮಾರ್ ಎಂಬುವರಿಗೆ ಸೇರಿದ್ದಾಗಿದೆ.
ಇದನ್ನೂ ಓದಿ: ಚಿಂತಾಮಣಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ- ವಿಡಿಯೋ
Last Updated : Aug 7, 2022, 5:13 PM IST