ಕರ್ನಾಟಕ

karnataka

ETV Bharat / state

ಪ್ರೇಮಿಗಳ ದಿನದ ಬದಲು ಪುಲ್ವಾಮ ಹುತಾತ್ಮ ದಿನ ಆಚರಿಸಿ: ವಿಶ್ವಹಿಂದೂ ಪರಿಷತ್, ಭಜರಂಗ ದಳ ಕರೆ - Karnataka South Provincial Coordinator Sunil K.R statement

ಫೆ.14ರಂದು ಪ್ರೇಮಿಗಳ ದಿನಾಚರಣೆ ಆಚರಿಸುವ ಬದಲು ಪುಲ್ವಾಮ ಹುತಾತ್ಮ ದಿನ ಆಚರಣೆ ಮಾಡುವಂತೆ ವಿಶ್ವಹಿಂದೂ ಪರಿಷತ್ ಭಜರಂಗ ದಳ ಕರೆ ನೀಡಿದೆ.

Karnataka South Provincial Coordinator Sunil K.R.
ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್

By

Published : Feb 11, 2020, 11:57 PM IST

ಮಂಗಳೂರು: ಫೆ.14ರಂದು ಪ್ರೇಮಿಗಳ ದಿನಾಚರಣೆ ಬದಲು ಪುಲ್ವಾಮ ಹುತಾತ್ಮ ದಿನ ಆಚರಣೆ ಮಾಡುವಂತೆ ವಿಶ್ವಹಿಂದೂ ಪರಿಷತ್ ಭಜರಂಗ ದಳ ಕರೆ ನೀಡಿದೆ.

ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್

ಈ ಬಗ್ಗೆ ಸುದ್ದಿಗಾರರನ್ನು ಉದ್ದೇಶಿಸಿ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಮಾತನಾಡಿ, ಪ್ರೇಮಿಗಳ ದಿನದ ಬದಲು ಪುಲ್ವಾಮ ಹುತಾತ್ಮರ ದಿನವನ್ನು ಆಚರಿಸಬೇಕೆಂದು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಫೆಬ್ರವರಿ 14ರಂದು ಪುಲ್ವಾಮ ಹುತಾತ್ಮ ದಿನವನ್ನಾಗಿ ಆಚರಿಸಲು ಕೇಂದ್ರ ಸರಕಾರಕ್ಕೆ ಭಜರಂಗದಳ ಆಗ್ರಹಿಸುತ್ತಿದೆ. ಈ ಬಗ್ಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಫೆ.14ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಷ್ಟ್ರ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಲು ಅವರು ಮನವಿ ಮಾಡಿದರು.

For All Latest Updates

TAGGED:

ABOUT THE AUTHOR

...view details