ಕರ್ನಾಟಕ

karnataka

By

Published : Aug 12, 2019, 6:59 PM IST

ETV Bharat / state

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದ ಸಿಎಂ ಬಿಎಸ್​​ವೈ... ಬೇಡಿಕೊಂಡಿದ್ದೇನು?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಹಾವಳಿ ಪರಿಶೀಲನೆಗೆ ಬಂದ ಸಿಎಂ ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದರು ‌.

ಮಂಜುನಾಥೇಶ್ವರ ದರ್ಶನ ಪಡೆದ ಸಿಎಂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಹಾವಳಿ ಪರಿಶೀಲನೆಗೆ ಬಂದ ಸಿಎಂ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದರು ‌.

ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದ ಸಿಎಂ

ಬೆಳ್ತಂಗಡಿ ತಾಲೂಕಿನ ಕುಕ್ಕಾವು ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳ ಸನ್ನಿಧಿಗೆ ಆಗಮಿಸಿದ ಸಿಎಂ, ವಿಶೇಷ ಪೂಜೆ ಸಲ್ಲಿಕೆ ಮಾಡಿ, ಪ್ರವಾಹ ತಗ್ಗಿ ಜನರಿಗೆ ರಕ್ಷಣೆ ಸಿಗುವಂತಾಗಲಿ ಎಂದು ಬೇಡಿಕೊಂಡರು ಎನ್ನಲಾಗುತ್ತಿದೆ.

ಈ ಸಂದರ್ಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಸಿಎಂ ಅವರನ್ನು ಸ್ವಾಗತಿಸಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜಾ ಮೊದಲಾವರು ಸಿಎಂ ಜೊತೆಗಿದ್ದರು.

ABOUT THE AUTHOR

...view details