ಕರ್ನಾಟಕ

karnataka

ETV Bharat / state

ಮಂಗಳೂರು ಹಿಂಸಾಚಾರ: ಮೃತ ವ್ಯಕ್ತಿಗಳು ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು - Mangaluru CAA Protest Violence FIR against accused

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಮಂಗಳೂರು ನಗರದಲ್ಲಿ ನಡೆದ ಹಿಂಸಾಚಾರ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸ್​ ಗುಂಡಿಗೆ ಬಲಿಯಾದ ಇಬ್ಬರು ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

FIR against Mangalore violence accused
ಮೃತ ವ್ಯಕ್ತಿಗಳು ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು

By

Published : Dec 22, 2019, 5:33 PM IST

ಮಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಗರದಲ್ಲಿ ನಡೆದ ಹಿಂಸಾಚಾರ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸ್​ ಗುಂಡಿಗೆ ಬಲಿಯಾದ ಇಬ್ಬರು ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೃತಪಟ್ಟ ಜಲೀಲ್ ಹಾಗೂ ನೌಸೀನ್ ಸಹಿತ 29 ಮಂದಿಯ ಮೇಲೆ ಉತ್ತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದರೆ, ಪಶ್ಚಿಮ ಪೊಲೀಸ್ ಠಾಣೆಯಲ್ಲಿ 45 ಮಂದಿಯ ಮೇಲೆ ಎಫ್ಐಆರ್ ದಾಖಲಾಗಿದೆ.

ಘಟನೆಯಲ್ಲಿ ಮೃತಪಟ್ಟ ನಗರದ ಕಂದಕ್ ನಿವಾಸಿ ಜಲೀಲ್ ಅವರನ್ನು 3ನೇ ಆರೋಪಿ ಎಂದು ಹಾಗೂ ಕುದ್ರೋಳಿ ನಿವಾಸಿ ನೌಸೀನ್​ನ್ನು 8ನೇ ಆರೋಪಿ ಎಂದು ಎಫ್ಐಆರ್​ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ.

For All Latest Updates

TAGGED:

ABOUT THE AUTHOR

...view details