ಕರ್ನಾಟಕ

karnataka

ETV Bharat / state

ನೆಲ್ಯಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ.. ಸೋರಿಕೆ ನಿಲ್ಲಿಸುವಲ್ಲಿ ಯಶಸ್ವಿಯಾದ ತಜ್ಞರು! - ಗ್ಯಾಸ್ ಸೋರಿಕೆಯಾದ ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ತಜ್ಞರು ಗ್ಯಾಸ್ ಟ್ಯಾಂಕರ್ ನಿಂದ ಸೋರಿಕೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವುದು

By

Published : Aug 2, 2019, 3:20 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಎಂಜಿರ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ದೃಶ್ಯ..

ಸದ್ಯ ಗ್ಯಾಸ್ ಲೀಕೇಜ್ ನ ತಜ್ಞರು ನಿಯಂತ್ರಣಕ್ಕೆ ತಂದಿದ್ದಾರೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಬೆನ್ನಿಗೆ ಟ್ಯಾಂಕರ್ ನಲ್ಲಿ ಗ್ಯಾಸ್ ಸೋರಿಕೆ ಆರಂಭವಾಗಿತ್ತು. ಕೂಡಲೇ ಸ್ಥಳೀಯರಿಗೆ ಮನೆಗಳಲ್ಲಿ ಬೆಂಕಿ ಉರಿಸದಂತೆ ಮನವಿ ಮಾಡಲಾಗಿತ್ತು. ನಂತರ ಸ್ಥಳಕ್ಕೆ ಆಗಮಿಸಿದ ತಜ್ಞರು ಗ್ಯಾಸ್ ಟ್ಯಾಂಕರ್ ನಿಂದ ಸೋರಿಕೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details