ಕರ್ನಾಟಕ

karnataka

ETV Bharat / state

ದ.ಕ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸರ್ಕಾರಿ ನೌಕರರ ಆಯ್ಕೆ.. - ದ.ಕ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸರ್ಕಾರಿ ನೌಕರರು ಆಯ್ಕೆ

ಜನವರಿ 26ರಂದು ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Dakshina kannada Superior Service Award
ಸರ್ವೋತ್ತಮ ಸೇವಾ ಪ್ರಶಸ್ತಿ

By

Published : Jan 24, 2020, 7:36 PM IST

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ 2020ರ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಹತ್ತು ಮಂದಿ ಸರ್ಕಾರಿ ನೌಕರರನ್ನು ಆಯ್ಕೆ ಮಾಡಲಾಗಿದೆ.

  1. ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ರಾಮಕೃಷ್ಣ ರಾವ್
  2. ಕಾರ್ಮಿಕ ಅಧಿಕಾರಿ ವಿಲ್ಮ ಎಲಿಜಬೆತ್ ತೌವ್ರೋ
  3. ವತ್ಸಲ, ಉಪತಹಶೀಲ್ದಾರರು ತಾಲೂಕು ಕಚೇರಿ ಮಂಗಳೂರು
  4. ಸುಳ್ಯ ಕೊರಗಪ್ಪ, ಕಂದಾಯ ನಿರೀಕ್ಷಕರು ತಾಲೂಕು ಕಚೇರಿ
  5. ಬಿ ಉಗ್ಗಪ್ಪ ಮೂಲ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್
  6. ಆನಂದ ಎಸ್. ಬಂಜನ್, ಸಹಾಯಕ ಇಂಜಿನಿಯರ್ ಮಂಗಳೂರು
  7. ಸುಮಂಗಲ, ದ್ವಿತೀಯ ದರ್ಜೆ ಸಹಾಯಕರು
  8. ರತ್ನಾಕರ ಕೊಠಾರಿ, ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಮಂಗಳೂರು
  9. ಪ್ರಕಾಶ್ ನಾಯಕ್, ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ, ಮಂಗಳೂರು
  10. ಎಂ ದೇವದಾಸ, ಹಿರಿಯ ವಾಹನ ಚಾಲಕ ಕೃಷಿ ಇಲಾಖೆ ಜಿಲ್ಲಾ ಪಂಚಾಯತ್ ಮಂಗಳೂರು

ಜನವರಿ 26ರಂದು ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

For All Latest Updates

TAGGED:

ABOUT THE AUTHOR

...view details