ಕರ್ನಾಟಕ

karnataka

ETV Bharat / state

ಯುವಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ನಗರದಲ್ಲಿರುವ ಮಾಲ್​ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

By

Published : Sep 26, 2019, 4:11 AM IST

police arrested two people

ಮಂಗಳೂರು:ನಗರದಲ್ಲಿರುವ ಮಾಲ್​ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಇಬ್ಬರಲ್ಲಿ‌ ಓರ್ವ ಬಾಲಾಪರಾಧಿಯಾಗಿದ್ದು, ಮತ್ತೋರ್ವನನ್ನು ಮುಹಿಯುದ್ದಿನ್ ಸಫ್ವಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಮಾಲ್​ವೊಂದರರಲ್ಲಿ ಯುವಕನೊಬ್ಬನ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿತ್ತು. ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ABOUT THE AUTHOR

...view details