ಕರ್ನಾಟಕ

karnataka

By

Published : Dec 24, 2022, 9:36 AM IST

Updated : Dec 24, 2022, 10:27 AM IST

ETV Bharat / state

ಕಾಲೇಜು ಆವರಣದಲ್ಲಿ ಯುವಕ-ಯುವತಿಯಿಂದ ಅಶ್ಲೀಲ ವರ್ತನೆ ಆರೋಪ, ಅಮಾನತು

ಕಾಲೇಜು ಅವರಣದಲ್ಲಿ ಯುವಕ ಮತ್ತು ಯುವತಿ ಆಶ್ಲೀಲವಾಗಿ ವರ್ತಿಸಿರುವ ಆರೋಪ ಹಿನ್ನೆಲೆ ಅವರಿಬ್ಬರನ್ನು ಕಾಲೇಜು ಮಂಡಳಿ ಅಮಾನತು ಮಾಡಿ ಆದೇಶಿಸಿದೆ.

Indecent behavior by other community students  Student Indecent behavior in college  Student Indecent behavior in college in Mangaluru  ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ  ಕಾಲೇಜು ಆವರಣದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಶ್ಲೀಲ  ಅನ್ಯಕೋಮಿನ ವಿದ್ಯಾರ್ಥಿಗಳಿಂದ ಆಶ್ಲೀಲ ವರ್ತನೆ ಆರೋಪ  ವಿದ್ಯಾರ್ಥಿಗಳನ್ನು ಕಾಲೇಜು ಮಂಡಳಿ ಅಮಾನತು  ಸಿದ್ಧರಾಮಯ್ಯನವರು ಪುಸ್ತಕ ಬಿಡುಗಡೆ ಕಾರ್ಯಕ್ರಮ  ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿ  ಸಾIndecent behavior by other community students  Student Indecent behavior in college  Student Indecent behavior in college in Mangaluru  ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ  ಕಾಲೇಜು ಆವರಣದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಶ್ಲೀಲ  ಅನ್ಯಕೋಮಿನ ವಿದ್ಯಾರ್ಥಿಗಳಿಂದ ಆಶ್ಲೀಲ ವರ್ತನೆ ಆರೋಪ  ವಿದ್ಯಾರ್ಥಿಗಳನ್ನು ಕಾಲೇಜು ಮಂಡಳಿ ಅಮಾನತು  ಸಿದ್ಧರಾಮಯ್ಯನವರು ಪುಸ್ತಕ ಬಿಡುಗಡೆ ಕಾರ್ಯಕ್ರಮ  ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿ  ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ  ಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ
ಕಾಲೇಜು ಆವರಣದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ, ಅಮಾನತು

ಬೆಳ್ತಂಗಡಿ, ದಕ್ಷಿಣಕನ್ನಡ:ಖಾಸಗಿ ಕಾಲೇಜೊಂದರ ಆವರಣದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಲೇಜು ಆಡಳಿತ ಮಂಡಳಿ ಈ ಇಬ್ಬರೂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ. ಈ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಡಿಸೆಂಬರ್​ 17 ರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ಸ್ಥಳೀಯ ಕಾಲೇಜಿನ ಯುವಕ ಮತ್ತು ಯುವತಿ ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳಾಗಿ ಆಕ್ರೋಶ ವ್ಯಕ್ತವಾಗಿತ್ತು. ನಂತರ ಕಾಲೇಜು ಆಡಳಿತ ಮಂಡಳಿಗೆ ವಿಚಾರ ತಿಳಿದು ಇಬ್ಬರು ವಿದ್ಯಾರ್ಥಿಗಳನ್ನು ಅಶಿಸ್ತಿನ ವರ್ತನೆಗಾಗಿ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.

ಓದಿ:ಬಂಟ್ವಾಳ: ಒಂಟಿ ಮಹಿಳೆ ಕಟ್ಟಿಹಾಕಿ ದರೋಡೆ

Last Updated : Dec 24, 2022, 10:27 AM IST

ABOUT THE AUTHOR

...view details