ಬಂಟ್ವಾಳ: ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ಕುರಿತು ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ನೇತೃತ್ವದಲ್ಲಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಬಂಟ್ವಾಳ: ಕುಡಿಯುವ ನೀರು ಪೂರೈಸುವ ಕುರಿತು ಮಾಹಿತಿ ಕಾರ್ಯಾಗಾರ - ಜಲಜೀವನ್ ಮಿಷನ್ ಯೋಜನೆ
ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ಕುರಿತು ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ನೇತೃತ್ವದಲ್ಲಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.

Meeting
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕ್ ಪಂಚಾಯತ್ ನ ಎಲ್ಲಾ ಗ್ರಾ.ಪಂ. ಸಿಬ್ಬಂದಿ ಮತ್ತು ಜನಪ್ರತಿನಿಧಿಗಳಿಗೆ ಕೋವಿಡ್ 19 ರೋಗ ನಿರೋಧಕ ಹೋಮಿಯೋಪತಿ ಮಾತ್ರೆಗಳನ್ನು ವಿತರಿಸಲಾಯಿತು.
ಈ ವೇಳೆ ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕಾರ್ಯ ಪಾಲಕ ಅಭಿಯಂತರರಾದ ನರೇಂದ್ರ ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.