ಕರ್ನಾಟಕ

karnataka

ETV Bharat / state

ಕದ್ರಿಯ ಶ್ರೀಮಂಜುನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ - ಕದ್ರಿಯ ಶ್ರೀಮಂಜುನಾಥ ಸ್ವಾಮಿ ಜಾತ್ರಾ ಮಹೋತ್ಸವ

ಕದ್ರಿಯ ಶ್ರೀಮಂಜುನಾಥ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಕದ್ರಿಯ ಶ್ರೀಮಂಜುನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ
Kadri Sri Manjunatha swamy fair completed

By

Published : Jan 22, 2021, 1:11 PM IST

ಮಂಗಳೂರು:ಕದ್ರಿಯ ಶ್ರೀಮಂಜುನಾಥ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಕದ್ರಿಯ ಶ್ರೀಮಂಜುನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ

ಮಕರ ಸಂಕ್ರಮಣದಂದು ನಗರದಲ್ಲಿರುವ ಕದ್ರಿ ಶ್ರೀಮಂಜುನಾಥ ಕ್ಷೇತ್ರದಲ್ಲಿ ವಾರ್ಷಿಕ ನಡೆಯುವ ಜಾತ್ರಾ ಮಹೋತ್ಸವ ನಿನ್ನೆ ವಿಜೃಂಭಣೆಯಿಂದ ನಡೆಯಿತು. ರಥೋತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಈ ವೇಳೆ, ಜನರು ಮಂಜುನಾಥ ಸ್ವಾಮಿಯ ರಥ ಎಳೆಯುವ ಮೂಲಕ ಪುನೀತರಾದರು.

ಕೋವಿಡ್ ಭೀತಿ ನಡುವೆಯೂ ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದ್ದ ರಥದಲ್ಲಿ ಮುಂಜುನಾಥ್​ ಸ್ವಾಮಿಯೂ ವೈಭವಿಸುತ್ತಿದ್ದನು.

ABOUT THE AUTHOR

...view details