ಮಂಗಳೂರು: ಕದ್ರಿ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ನಿವಾಸಿ ಜಯರಾಮ (54) ಮಂಗಳವಾರ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಕದ್ರಿ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಜಯರಾಮ ನಿಧನ - death news
ಕದ್ರಿ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ನಿವಾಸಿ ಜಯರಾಮ (54) ಮಂಗಳವಾರ ಆನಾರೋಗ್ಯದಿಂದ ನಿಧನ ಹೊಂದಿದ್ದಾರೆ.
![ಕದ್ರಿ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಜಯರಾಮ ನಿಧನ kadri-traffic-police-station-asi-death](https://etvbharatimages.akamaized.net/etvbharat/prod-images/768-512-6041527-thumbnail-3x2-mng.jpg)
kadri-traffic-police-station-asi-death
ಮೂಲತಃ ಸುಳ್ಯ ತಾಲೂಕಿನ ಜಟ್ಟಿಪಳ್ಳದವರಾದ ಜಯರಾಮ ಅವರು ಪಾಂಡೇಶ್ವರ, ಬಂದರು, ಕೊಣಾಜೆ ಮೊದಲಾದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.