ಕರ್ನಾಟಕ

karnataka

By

Published : Jan 31, 2020, 5:27 AM IST

ETV Bharat / state

ಕೆಎಸ್​ಆರ್​ಟಿಸಿ ಬಸ್ಸಿಗೆ ಕಲ್ಲು ತೂರಾಟ... ಆರೋಪಿ ಬಂಧನ

ಕೆಎಸ್​ಆರ್​ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

man-arrested-for-stone-pelting-on-ksrtc-buss-in-mangalore
ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಕಲ್ಲು ತೂರಾಟ..ಆರೋಪಿ ಬಂಧನ.

ಮಂಗಳೂರು:ಕೆಎಸ್​ಆರ್​ಟಿಸಿಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಬಾಯತ್ತಾರುವಿನ ಮಹಮ್ಮದ್ ಶಬೀರ್ (19) ಬಂಧಿತ ಆರೋಪಿ.

ಮಂಗಳೂರು ಗೋಲಿಬಾರ್ ನಡೆದ ಮರುದಿನ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟು ಎಂಬಲ್ಲಿಕೆಎಸ್​ಆರ್​ಟಿಸಿಬಸ್ಸಿಗೆ ಕಲ್ಲು ತೂರಲಾಗಿತ್ತು. ಇದರಿಂದ ಬಸ್ಸಿನ ಗಾಜಿಗೆ ಹಾನಿಯಾಗಿತ್ತು. ಪ್ರಕರಣ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details