ಕರ್ನಾಟಕ

karnataka

ETV Bharat / state

ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ... ಆತ್ಮಹತ್ಯೆ ಶಂಕೆ

ಕಡಬ ನಿವಾಸಿ ಸದಾಶಿವ (29) ಉಳ್ಳಾಲ ಸೇತುವೆಯಿಂದ ಹಾರಿದ್ದಾರೆ. ಇವರು ಮೃತಪಟ್ಟಿರಬಹುದೆಂದು ಶಂಕಿಸಿ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ.

By

Published : Aug 17, 2019, 10:35 AM IST

ನೇತ್ರಾವತಿ ಸೇತುವೆ

ಮಂಗಳೂರು:ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದಾರೆ.

ಕಡಬ ನಿವಾಸಿ ಸದಾಶಿವ (29) ನದಿ ಹಾರಿದವರು. ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಇವರು ನೇತ್ರಾವತಿ ಸೇತುವೆಯಿಂದ ಹಾರಿದ್ದು, ಇನ್ನೂ ಪತ್ತೆಯಾಗಿಲ್ಲ. ಮೃತಪಟ್ಟಿರಬಹುದೆಂದು ಶಂಕಿಸಿ ಶವಕ್ಕಾಗಿ ಶೋಧ‌ ಕಾರ್ಯ‌ ಮುಂದುವರಿದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಕಂಕನಾಡಿ ನಗರ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details