ಕರ್ನಾಟಕ

karnataka

ETV Bharat / state

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಆತ್ಮಹತ್ಯೆಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ 65 ವರ್ಷದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

By

Published : Mar 30, 2020, 1:06 PM IST

man suciede in nelyadi
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ.

ನೆಲ್ಯಾಡಿ:ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ನೆಲ್ಯಾಡಿಯ ಕೌಕ್ರಾಡಿ ಗ್ರಾಮದ ಭೂತಲಡ್ಕ ನಿವಾಸಿ ಬಾಬು ಮುಗೇರ(65) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಾಬು ಮುಗೇರ ಜುಗುಪ್ಸೆಗೊಂಡು ಮನೆಯ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details