ಕರ್ನಾಟಕ

karnataka

ETV Bharat / state

ಬೆಳ್ತಂಗಡಿ ಬಸ್‌-ಬೈಕ್‌ ನಡುವೆ ರಸ್ತೆ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು - ಬಸ್​ ಮತ್ತು ಬೈಕ್ ನಡುವೆ ಅಪಘಾತ ನ್ಯೂಸ್​

ಬಸ್​ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್​ಸಿಲ್ಕ್​ ಮಳಿಗೆ ಬಳಿ ಸಂಭವಿಸಿದೆ.

road accident
road accident

By

Published : Dec 27, 2019, 8:30 AM IST

ಬೆಳ್ತಂಗಡಿ: ಬಸ್​ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್​ಸಿಲ್ಕ್ ಮಳಿಗೆ ಬಳಿ ಸಂಭವಿಸಿದೆ.

ಅಶೋಕ್ ದೇವಾಡಿಗ (30) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 8.45 ರ ವೇಳೆಗೆ ಈ ದುರಂತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details