ಕರ್ನಾಟಕ

karnataka

ETV Bharat / state

ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿ: ನಾಲ್ವರು ಆರೋಪಿಗಳು ಅರೆಸ್ಟ್‌ - ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ  ಸ್ಫೋಟಕ ಸಾಮಗ್ರಿ ತಯಾರಿಸುತ್ತಿದ್ದ 4 ಆರೋಪಿಗಳ ಬಂಧನ

ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

illegally-prepared-explosive-ammunition-in-mangalore
ಕಾನೂನು ಬಾಹಿರವಾಗಿ  ಸ್ಫೋಟಕ ಸಾಮಗ್ರಿ ತಯಾರಿ:ಇದೀಗ 4 ಆರೋಪಿಗಳು ಅಂದರ್...

By

Published : Dec 24, 2019, 9:07 AM IST

ಮಂಗಳೂರು:ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿ: ಇದೀಗ 4 ಆರೋಪಿಗಳು ಅಂದರ್

ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು.

ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details