ಕರ್ನಾಟಕ

karnataka

By

Published : Aug 14, 2019, 4:29 PM IST

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ‌ ಬೆಳಗ್ಗೆ ವರೆಗೆ ರೆಡ್ ಅಲರ್ಟ್: ಭಾರಿ ಮಳೆ ಸಾಧ್ಯತೆ

ದ.ಕ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯು ಭಾರಿ ಮಳೆಯಾಗು ಸಾಧ್ಯತೆಯನ್ನು ಗುರುತಿಸಿದೆ.

ಸಸಿಕಾಂತ್ ಸೆಂಥಿಲ್

ಮಂಗಳೂರು:ದ.ಕ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯು ಭಾರಿ ಮಳೆಯಾಗು ಸಾಧ್ಯತೆಯನ್ನು ಗುರುತಿಸಿದೆ.

ಟ್ವೀಟ್​ರ್​ ಮೂಲಕ ತಿಳಿಸಿದ ಜಿಲ್ಲಾಧಿಕಾರಿ

ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಇಂದು (14) ಮಧ್ಯಾಹ್ನ ಒಂದು ಗಂಟೆಯಿಂದ ನಾಳೆ (ಆ.15) ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಇದೆ ಎಂದು ಅವರು ತಿಳಿಸಿದ್ದು ಶಾಲಾ‌ಮಕ್ಕಳು ಮನೆಗೆ ಸುರಕ್ಷಿತವಾಗಿ ಹೋಗುವಂತೆ ಗಮನಹರಿಸಬೇಕು ಎಂದು ಶಿಕ್ಷಣ ಸಂಸ್ಥೆಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ರೆಡ್ ಅಲರ್ಟ್ ಸಂದರ್ಭದಲ್ಲಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿ ‌ಪಾಸ್ತಿ ನಷ್ಟವುಂಟಾಗಿತ್ತು.

ABOUT THE AUTHOR

...view details