ಕರ್ನಾಟಕ

karnataka

ಸಿದ್ದಾರ್ಥ್ ಕಣ್ಮರೆ: ತನಿಖೆಗಾಗಿ ಬೆಂಗಳೂರಿಗೆ ತೆರಳಿದ ಉಳ್ಳಾಲ ಪೊಲೀಸರು

By

Published : Jul 30, 2019, 9:40 PM IST

Updated : Jul 30, 2019, 10:07 PM IST

ಸಿದ್ದಾರ್ಥ್ ಪತ್ತೆಗಾಗಿ ಮಂಗಳೂರು ಸಿಸಿಬಿ ಪೊಲೀಸ್ ಸಬ್​ಇನ್ಸ್ ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ತೆರಳಿದ್ದು, ಅವರ ಕುಟುಂಬದವರಿಂದ ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

ಮಂಗಳೂರು: ಕೆಫೆ ಕಾಫಿ ಡೇ ಮಾಲಿಕ ವಿ.ಜಿ.ಸಿದ್ದಾರ್ಥ್ ನಾಪತ್ತೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮಂಗಳೂರಿನ ಸಿಸಿಬಿ ಪೊಲೀಸ್ ಸಬ್ ​ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ದೌಡಾಯಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು‌.

ಅಲ್ಲದೇ ಬೆಂಗಳೂರಿನಲ್ಲಿರುವ ಅವರ ವ್ಯವಹಾರದ ಕಚೇರಿಗೂ ಭೇಟಿ ನೀಡಿ ತಂಡ ವಿಚಾರಣೆ ನಡೆಸಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ರು.

Last Updated : Jul 30, 2019, 10:07 PM IST

ABOUT THE AUTHOR

...view details