ಕರ್ನಾಟಕ

karnataka

ETV Bharat / state

ಸುಳ್ಯ: ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ - ಸುಳ್ಯದಲ್ಲಿ ಯುವತಿ ಆತ್ಮಹತ್ಯೆ

ಸುಳ್ಯ ಸಮೀಪದ ನೆಲ್ಲೂರು ಕೆಮ್ರಾಜೆಯ ಯುವತಿಯೋರ್ವಳು ನಿನ್ನೆ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Prasanna
ಪ್ರಸನ್ನ

By

Published : Oct 23, 2020, 3:40 PM IST

ಸುಳ್ಯ(ದಕ್ಷಿಣ ಕನ್ನಡ):ಹದಿಹರೆಯದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಬೊಳ್ಳಾಜೆಯ ಗಂಗಾಧರ ನಾಯ್ಕ ಎಂಬುವರ ಪುತ್ರಿ ಪ್ರಸನ್ನ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿನ್ನೆ ರಾತ್ರಿ ವೇಳೆ ಕೋಣೆಯಲ್ಲಿ ಯುವತಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details