ಕರ್ನಾಟಕ

karnataka

By

Published : Feb 20, 2020, 2:19 PM IST

ETV Bharat / state

ಮುಂಜಾನೆಯೇ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಸಂಚಾರ: ಸ್ಥಳೀಯರ ಮೊಬೈಲ್​ನಲ್ಲಿ ವಿಡಿಯೋ ಸೆರೆ

ಕಾಡಾನೆಯೊಂದು ಬೆಳಗ್ಗೆ 5.45 ರ ಸುಮಾರಿಗೆ ಕಾಶಿಕಟ್ಟೆ ಸಮೀಪದಿಂದ ನೂಚಿಲದ ಕಡೆಗೆ ಸಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ಥಳೀಯರ ಸಿ.ಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಮಾತ್ರವಲ್ಲದೇ ಪ್ರಕ್ಷದರ್ಶಿಗಳು ಇದರ ವಿಡಿಯೋ ತೆಗೆದಿದ್ದು ಇದೀಗ ವೈರಲ್ ಆಗುತ್ತಿದೆ.

elepheant
ಆನೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಗುರುವಾರ ಬೆಳಗ್ಗೆ ಕಾಡಾನೆಯೊಂದು ಪ್ರತ್ಯಕ್ಷವಾದ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿ

ಕಾಡಾನೆಯೊಂದು ಬೆಳಗ್ಗೆ 5.45 ರ ಸುಮಾರಿಗೆ ಕಾಶಿಕಟ್ಟೆ ಸಮೀಪದಿಂದ ನೂಚಿಲದ ಕಡೆಗೆ ಸಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ಥಳೀಯರ ಸಿ.ಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಮಾತ್ರವಲ್ಲದೇ ಪ್ರಕ್ಷದರ್ಶಿಗಳು ಇದರ ವಿಡಿಯೋ ತೆಗೆದಿದ್ದು ಇದೀಗ ವೈರಲ್ ಆಗುತ್ತಿದೆ.

ಕಳೆದ ವರ್ಷವೂ ಕಾಡಾನೆಯೊಂದು ಸುಬ್ರಹ್ಮಣ್ಯದ ಪೇಟೆಯಲ್ಲಿ ಸಾಗಿತ್ತು. ಇಂದು ಪ್ರವಾಸಿಗಳು ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿದ್ದು ಎಚ್ಚರಿಕೆ ವಹಿಸುವಂತೆ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ABOUT THE AUTHOR

...view details