ಕರ್ನಾಟಕ

karnataka

ETV Bharat / state

Video: ಗುಂಡ್ಯ–ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸವಾರರನ್ನು ಅಟ್ಟಾಡಿಸಿದ ಒಂಟಿ ಸಲಗ! - ಕಡಬ ತಾಲೂಕಿನ ಸಿರಿಬಾಗಿಲು

ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಯೊಂದು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

elephant came to the road
ವಾಹನ ಸವಾರರನ್ನು ಅಟ್ಟಾಡಿಸಿದ ಒಂಟಿ ಸಲಗ

By

Published : Jul 12, 2021, 7:29 AM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):ಒಂಟಿ ಸಲಗವೊಂದು ರಸ್ತೆಗೆ ಬಂದು ವಾಹನ ಸವಾರರನ್ನು ಅಟ್ಟಾಡಿಸಿದ ಘಟನೆ ಭಾನುವಾರ ಸಂಜೆಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಆಗಮಿಸಿದ ಕಾಡಾನೆ ಕಾರು, ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ.

ಭಾನುವಾರ ಬೆಳಗ್ಗೆಯಿಂದಲೇ ಈ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ, ಸಂಜೆ ಹೊತ್ತು ವಾಹನ ಸವಾರರಿಗೆ ತೊಂದರೆ ಕೊಟ್ಟಿದೆ.

ವಾಹನ ಸವಾರರನ್ನು ಅಟ್ಟಾಡಿಸಿದ ಒಂಟಿ ಸಲಗ

ಓದಿ : ಸ್ನೇಹಜೀವಿಯಾಗಿ ಬದುಕುತ್ತಿರುವ ಮಂಗ: ಈ ಕೋತಿಗೆ ಅನ್ನ, ಸಾಂಬಾರ್ ಅಂದ್ರೆ ಪಂಚಪ್ರಾ

ಆನೆ ರಸ್ತೆಯಲ್ಲೇ ನಿಂತಿದ್ದರಿಂದ ಗುಂಡ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸುವ ವಾಹನ ಸವಾರರು ಪರದಾಡಬೇಕಾಯಿತು.

ABOUT THE AUTHOR

...view details