ಕರ್ನಾಟಕ

karnataka

ETV Bharat / state

ಅಡಿಕೆ ಕೀಳಲೆಂದು ಮರವೇರಿದ ಯುವಕ, ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವು - Young Man died by electric shock

ಅಡಿಕೆ ಕೀಳಲೆಂದು ಮರವೇರಿದ ಯುವಕ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ವಿದ್ಯುತ್ ಆಘಾತ: ಯುವಕ ದುರ್ಮರಣ

By

Published : Sep 12, 2019, 9:27 PM IST

ಮಂಗಳೂರು:ತೋಟದಲ್ಲಿ ಅಡಿಕೆ ಕೀಳಲೆಂದು ಮರವೇರಿದ ಯುವಕ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ‌.

ಮೂಡಬಿದಿರೆಯ ಬೆಳುವಾಯಿ ನಿವಾಸಿ ಕೀರ್ತಿ(30) ಮೃತಪಟ್ಟ ಯುವಕ.

ಕೀರ್ತಿ ಇಂದು ಬೆಳಗ್ಗೆ ತಮ್ಮ ತೋಟದಲ್ಲಿ ಅಡಿಕೆ ಕೀಳಲೆಂದು ಮರವೇರಿದ್ದರು‌. ಆದರೆ ಈ ಸಂದರ್ಭ ಆಕಸ್ಮಿಕವಾಗಿ ಮರದ ಸಮೀಪದಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಪರಿಣಾಮ ಅವರು ಮರದಿಂದ ಕೆಳಗೆ ಎಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details