ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿಯ ಹಲಗಿಲವಾಡ ಸೇರಿದಂತೆ ಸುತ್ತಮುತ್ತಲ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು: ಹೀಗಿತ್ತು ಆ ಕಾರ್ಯಾಚರಣೆ? - ಅರಣ್ಯ ಅಧಿಕಾರಿಗಳು ಬೋನ್ ಗೆ ಸೆರೆ
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯ ಹಲಗಿಲವಾಡ ಸೇರಿದಂತೆ ಸುತ್ತಮುತ್ತಲ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
![ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು: ಹೀಗಿತ್ತು ಆ ಕಾರ್ಯಾಚರಣೆ?](https://etvbharatimages.akamaized.net/etvbharat/prod-images/768-512-4791776-thumbnail-3x2-sanju.jpg)
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು
ತಾಲೂಕಿನ ಹಲಗಿಲವಾಡ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ರೈತರಿಗೆ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗಾಗಿ ಅರಣ್ಯ ಅಧಿಕಾರಿಗಳು ಬೋನ್ ಇಟ್ಟಿದ್ದರು.
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು: ಹೀಗಿತ್ತು ಆ ಕಾರ್ಯಾಚರಣೆ
ಬೆಳಗಿನ ಜಾವ ಬೋನಿನಲ್ಲಿ ಬಿದ್ದು ಚಿರತೆ ಸೆರೆ ಸಿಕ್ಕಿದೆ. ಇನ್ನೂ ಸೆರೆಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.
Last Updated : Oct 18, 2019, 8:11 PM IST