ಕರ್ನಾಟಕ

karnataka

ಸಾಲದ ಹೊರೆ: ದಾವಣಗೆರೆಯಲ್ಲಿ ನೇಣಿಗೆ ಶರಣಾದ ರೈತ

By

Published : Aug 21, 2019, 8:39 PM IST

ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ 6 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿ ತೀರಿಸಲಾಗದೆ ರೈತ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

ಸಾಲ ಬಾಧೆ, ನೇಣಿಗೆ ಶರಣಾದ ರೈತ

ದಾವಣಗೆರೆ:ಸಾಲಬಾಧೆಗೆ ಬೇಸತ್ತು ರೈತ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

6 ಲಕ್ಷಕ್ಕೂ ಅಧಿಕ ಸಾಲ, ನೇಣಿಗೆ ಶರಣಾದ ರೈತ

ಮಲ್ಲಪ್ಪ ರೆಡ್ಡಿ (45) ಸಾವಿಗೆ ಶರಣಾದ ರೈತ

ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ 6 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲ್ಲಪ್ಪ ರೆಡ್ಡಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಲೇಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details