ಸಚಿವ ಸಂಪುಟ ವಿಸ್ತರಣೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅವಕಾಶ ನೀಡಿ : ವಾಲ್ಮೀಕಿ ಶ್ರೀ ಡಿಮ್ಯಾಂಡ್ - ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಸಿಎಂಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.
![ಸಚಿವ ಸಂಪುಟ ವಿಸ್ತರಣೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅವಕಾಶ ನೀಡಿ : ವಾಲ್ಮೀಕಿ ಶ್ರೀ ಡಿಮ್ಯಾಂಡ್ valmiki-prasanananda-swamiji](https://etvbharatimages.akamaized.net/etvbharat/prod-images/768-512-5968901-thumbnail-3x2-sanju.jpg)
ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ದಾವಣಗೆರೆ:ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಸಿಎಂಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.
ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಶ್ರೀಗಳು, ವಾಲ್ಮೀಕಿ ಸಮಾಜದವರಿಗೆ ಒಂದು ಸ್ಥಾನದ ಅವಕಾಶ ಮಾಡಿಕೊಡಬೇಕು. ನಾವೇನು ನಮ್ಮ ಸಮಾಜಕ್ಕೆ 25 ಸ್ಥಾನ ನೀಡಿ ಎಂದು ಕೇಳುತ್ತಿಲ್ಲ ಎಂದರು.
ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ