ದಾವಣಗೆರೆ:ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಪರ ಸಂದೇಶ ಶೇರ್ ಮಾಡಿದ್ದ ಆರೋಪದ ಮೇರೆಗೆ ಬಸವನನಗರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ನನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಆದೇಶ ಹೊರಡಿಸಿದ್ದಾರೆ.
ಸನಾವುಲ್ಲಾ ಸಸ್ಪೆಂಡ್ ಆದ ಪೊಲೀಸ್ ಸಿಬ್ಬಂದಿ. ಮಾತ್ರವಲ್ಲ, ಡಿವೈಎಸ್ಪಿ ಅವರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.