ಕರ್ನಾಟಕ

karnataka

ETV Bharat / state

ಶಿವಳ್ಳಿ ಅಕಾಲಿಕ ನಿಧನಕ್ಕೆ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ

ಸಚಿವರಾಗಿ ಶಿವಳ್ಳಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವರಿಗೆ ಅವಕಾಶ ಇತ್ತು. ಆದರೆ ಅಕಾಲಿಕವಾಗಿ ಅವರು ನಿಧನರಾಗಿದ್ದಾರೆ ಎಂದು ಮಾಜಿ ಸಚಿವ‌ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ.

By

Published : Mar 22, 2019, 5:27 PM IST

ಸಂತಾಪ

ದಾವಣಗೆರೆ:ರಾಜ್ಯ ಸಮ್ಮಿಶ್ರ ಸರ್ಕಾರದ ಪೌರಾಡಳಿತ ಸಚಿವ, ಕುಂದುಗೋಳ ಕ್ಷೇತ್ರದ ಶಾಸಕ ಸಿ ಎಸ್ ಶಿವಳ್ಳಿ ಅವರು ನಿಧನರಾದ ಹಿನ್ನಲೆ ಮಾಜಿ ಸಚಿವ‌ ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್.ಎಸ್ ಮಲ್ಲಿಕಾರ್ಜುನ್ ಸಂತಾಪ

ಶಿವಳ್ಳಿ ಅವರು ನಾವು ಜೊತೆಗೆ ವಿಧಾನಸೌಧದಲ್ಲಿ ಕೆಲಸ ನಿರ್ವಹಿಸಿದ್ದೇವೆ. ಸಚಿವರಾಗಿ ಒಳ್ಳೆಯ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ಹೆಚ್ಚಿನ ಸೇವೆ ಮಾಡಲು ಅವರಿಗೆ ಅವಕಾಶ ಇತ್ತು, ಅವರು ವಿಧಿವಶರಾಗಿದ್ದಾರೆ. ಶಿವಳ್ಳಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದರು.

ABOUT THE AUTHOR

...view details