ಕರ್ನಾಟಕ

karnataka

ETV Bharat / state

ಹಾವು ಕಚ್ಚಿ ದಾವಣಗೆರೆಯಲ್ಲಿ ರೈತ ಸಾವು - undefined

ಜಮೀನಿಗೆ ನೀರು ಹಾಯಿಸಲೆಂದು ಹೋದ ರೈತ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಹಾವು ಕಚ್ಚಿ ಯುವ ರೈತ ಸಾವು

By

Published : Jun 1, 2019, 3:05 PM IST

ದಾವಣಗೆರೆ:ಹಾವು ಕಚ್ಚಿ ರೈತ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಗರಿಗುಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದಲಿಂಗಪ್ಪ ಸಾವನ್ನಪ್ಪಿದ ರೈತ. ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಸಿದ್ದಲಿಂಗಪ್ಪ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹರಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For All Latest Updates

TAGGED:

ABOUT THE AUTHOR

...view details