ಕರ್ನಾಟಕ

karnataka

ETV Bharat / state

ಹೆಚ್​​ಡಿಕೆ ಆರೋಗ್ಯ ಸುಧಾರಣೆಗೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ.. - ಜೆಡಿಎಸ್ ಮುಖಂಡರಿಂದ ಹೆಚ್​​ಡಿಕೆ ಆರೋಗ್ಯ ಸುಧಾರಣೆಗೆ ದಾವಣಗೆರೆಯಲ್ಲಿ ವಿಶೇಷ ಪೂಜೆ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ ದಾವಣಗೆರೆ ನಗರದಲ್ಲಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

special-worship-by-jds-leaders-for-health-reform-of-h-d-kumaraswamy
ಹೆಚ್​​ಡಿಕೆ ಆರೋಗ್ಯ ಸುಧಾರಣೆಗೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ...

By

Published : Dec 16, 2019, 9:59 PM IST

ದಾವಣಗೆರೆ:ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ ನಗರದಲ್ಲಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಜೆಡಿಎಸ್‌ನ ಮಾಜಿ ಶಾಸಕ ಹೆಚ್ ಎಸ್ ಶಿವಶಂಕರ್ ನಿವಾಸದಲ್ಲಿ ರುದ್ರಾಭಿಷೇಕ ನೆರವೇರಿಸುವ ಮೂಲಕ ಕುಮಾರಸ್ವಾಮಿ ಆರೋಗ್ಯ ಸುಧಾರಣೆಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಹೆಚ್​​ಡಿಕೆ ಆರೋಗ್ಯ ಸುಧಾರಣೆಗೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ..

ಜೊತೆಗೆ ಹೆಚ್‌ಡಿಕೆ ಅವರ 60ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಪೂಜೆ ಹಮ್ಮಿಕೊಳ್ಳಲಾಗಿದೆ. ರುದ್ರಾಭಿಷೇಕ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ನೂರಾರು ಕಾರ್ಯಕರ್ತರು ಕೋರಿದರು.‌ ಕುಮಾರಸ್ವಾಮಿ ಅವರಿಗೆ ಆರೋಗ್ಯ ಭಾಗ್ಯ ಕರುಣಿಸಲಿ ಎಂದು ಈ ವೇಳೆ ಪ್ರಾರ್ಥಿಸಲಾಯಿತು.

For All Latest Updates

TAGGED:

ABOUT THE AUTHOR

...view details