ಧಾರವಾಡ: ಜಿ.ಪಂ. ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಗೆ ಇಂದು ಮತ್ತೆ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣ: ಮತ್ತೆ ಸಿಬಿಐ ವಿಚಾರಣೆಗೆ ಹಾಜರಾದ ಆರೋಪಿ ಮುತ್ತಗಿ - Yogesh gowda murder case
ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿರುವ ಬಸವರಾಜ ಮುತ್ತಗಿ ಅವರಿಗೆ ಇಂದು ಕೂಡಾ ಸಿಬಿಐ ವಿಚಾರಣೆ ನಡೆಸಲಿದೆ. ನಿನ್ನೆ ಕೂಡಾ ಗಂಟೆಗಳ ಕಾಲ ಮುತ್ತಗಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.
![ಯೋಗೇಶ್ ಗೌಡ ಕೊಲೆ ಪ್ರಕರಣ: ಮತ್ತೆ ಸಿಬಿಐ ವಿಚಾರಣೆಗೆ ಹಾಜರಾದ ಆರೋಪಿ ಮುತ್ತಗಿ Basavaraja muttagi](https://etvbharatimages.akamaized.net/etvbharat/prod-images/768-512-9509719-thumbnail-3x2-dwd.jpg)
ಬಸವರಾಜ ಮುತ್ತಗಿ
ಸಿಬಿಐ ವಿಚಾರಣೆಗೆ ಹಾಜರಾದ ಬಸವರಾಜ ಮುತ್ತಗಿ
ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿರುವ ಬಸವರಾಜ ಮುತ್ತಗಿ ಅವರಿಗೆ ಇಂದು ಕೂಡಾ ಸಿಬಿಐ ವಿಚಾರಣೆ ನಡೆಸಲಿದೆ. ನಿನ್ನೆ ಗಂಟೆಗಳ ಕಾಲ ಮುತ್ತಗಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.
ವಿಚಾರಣೆಗಾಗಿ ಇನ್ನೂ ಕೆಲವರನ್ನು ಕರೆಸಿಕೊಳ್ಳುವ ಸಾಧ್ಯತೆಯಿದ್ದು, ಮುತ್ತಗಿ ತಂಡದ ಹಲವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.