ಕರ್ನಾಟಕ

karnataka

By

Published : Mar 2, 2020, 12:04 PM IST

ETV Bharat / state

ಯೋಗೇಶ್​ಗೌಡ ಹತ್ಯೆ ಕೇಸ್​:  ಸುಫಾರಿ ಹಂತಕರನ್ನು ಕೋರ್ಟ್​ಗೆ​​ ಹಾಜರುಪಡಿಸಿದ ಸಿಬಿಐ

ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಕರೆ ತಂದಿದ್ದಾರೆ.

cbi-to-present-sufari-assassins-to-court
cbi-to-present-sufari-assassins-to-court

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಕರೆ ತಂದಿದ್ದಾರೆ.

ಸುಫಾರಿ ಹಂತಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಬಿಐ

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಆರು ಜನ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದರು. ನಿನ್ನೆ ಬೆಂಗಳೂರಿನಲ್ಲಿ ಸುಫಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಬಂಧನ ಮಾಡಿಕೊಂಡಿದ್ದರು. ಹೆಚ್ಚಿನ ವಿಚಾರಣೆಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ABOUT THE AUTHOR

...view details