ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗುತ್ತಿರುವುದು ಹಳೇ ವಿಷಯ: ಬಿಎಸ್​ವೈ

ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.

By

Published : Feb 25, 2019, 2:27 PM IST

ಬಿ ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ಕಾಂಗ್ರೆಸ್​ನಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಜಿ‌ ಪರಮೇಶ್ವರ ಅವರೇ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರನ್ನು ಮಾತನಾಡಿಸಿ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

ಬಿ ಎಸ್ ಯಡಿಯೂರಪ್ಪ

ನಗರದ ವಿಮಾನ ‌ನಿಲ್ದಾಣದಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್​ನಲ್ಲಿ ಪ್ರತಿ ಸಾರಿಯೂ ಅನ್ಯಾಯ ಆಗುತ್ತಲೇ ಇದೆ .

ಕಾಂಗ್ರೆಸ್​ನಲ್ಲಿಯ ಹಳೆಯ ವಿಚಾರವನ್ನು ಡಾ ಜಿ ಪರಮೇಶ್ವರ ಹೇಳಿದ್ದಾರೆ ಎಂದರು.
ಒಂದೇ ವಿಮಾನದಲ್ಲಿ‌ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಬಿಎಸ್​ವೈ ಹೆಚ್ಚಿಗೆ ಮಾತು ಮುಂದುವರೆಸದೆ, ಈ ಬಗ್ಗೆ ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿ ತೆರಳಿದರು.

ABOUT THE AUTHOR

...view details