ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ಬಿಜೆಪಿ ಯುವ ಮುಖಂಡನಿಂದ ನೆರವು
ಕೊರೊನಾ ಲಾಕ್ಡೌನ್ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಧಾರವಾಡದ ಕಲಾವಿದರಿಗೆ ಬಿಜೆಪಿ ಯುವ ಮುಖಂಡ ಮಂಜುನಾಥ್ ಹೆಬಸೂರು ಅಗತ್ಯ ಸಾಮಾಗ್ರಿಗಳನ್ನು ವಿತರಿಸಿದರು.
ಸಂಕಷ್ಟಕ್ಕೆ ಸಿಲುಕಿದ್ದ ಕಲಾವಿದರಿಗೆ ಸಹಾಯಾಸ್ತ
ಹುಬ್ಬಳ್ಳಿ:ಲಾಕ್ಡೌನ್ನಿಂದಾಗಿ ತೊಂದರೆಗೆ ಸಿಲುಕಿದ ಕಲಾವಿದರಿಗೆ ಬಿಜೆಪಿ ಯುವ ಮುಖಂಡ ಮಂಜುನಾಥ್ ಹೆಬಸೂರು ಸಹಾಯಹಸ್ತ ಚಾಚಿದರು.
TAGGED:
dharavada-artists lockdown