ಕರ್ನಾಟಕ

karnataka

By

Published : Feb 12, 2021, 3:24 PM IST

ETV Bharat / state

ಧಾರವಾಡ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಸಾಲಕ್ಕೆ ಹೆದರಿಂದ ರೈತನೊಬ್ಬ ನೇಣಿಗೆ ಕೊರಳೊಡ್ಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

Farmer commits suicide in Dharwad
ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಧಾರವಾಡ: ಸಾಲಬಾಧೆ ತಾಳಲಾರದೇ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.

ಸುಭಾಷ ಶಿರಿಯಣ್ಣವರ (33) ಮೃತ ರೈತ. ಈತ ಬ್ಯಾಂಕ್ ಆಫ್ ಬರೋಡ ಹಾಗೂ ಕೆಲ ಫೈನಾನ್ಸ್‌ಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ.

ಘಟನೆ ಸಂಬಂಧ ನವಲಗುಂದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details