ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ನಡೆದ ಸ್ಥಳಕ್ಕೆ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಅವರ ತಂಡ ಪರಿಶೀಲನೆ ನಡೆಸಲು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಹಿಂದೂಪರ ಕಾರ್ಯಕರ್ತ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬವರು ಅವಾಜ್ ಹಾಕಿದ್ದಾರೆ.
ಹುಬ್ಬಳ್ಳಿ: ಪೊಲೀಸರಿಗೆ ಧಮ್ಕಿ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ - ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡದಿದ್ದ ಕಳ್ಳತನ ಪ್ರಕರಣ
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತ ಮಲ್ಲಿಕಾರ್ಜುನ್ ಸತ್ತಿಗೇರಿ ಅವಾಜ್ ಹಾಕಿದ್ದಾರೆ.
![ಹುಬ್ಬಳ್ಳಿ: ಪೊಲೀಸರಿಗೆ ಧಮ್ಕಿ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ theft case in Kims Hospital at hubli](https://etvbharatimages.akamaized.net/etvbharat/prod-images/768-512-15551531-thumbnail-3x2-nin.jpg)
theft case in Kims Hospital at hubli
ಇದರ ನಡುವೆ ಅನೇಕ ಹಿಂದೂಪರ ಕಾರ್ಯಕರ್ತರು ಏಕಾಏಕಿ ವಿದ್ಯಾನಗರ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆಯಲ್ಲಿ ತೊಡಗಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಇದನ್ನೂ ಓದಿ:ವಿಶೇಷಚೇತನರಿಗೆ ಬಿಎಂಟಿಸಿಯಿಂದ ಶೀಘ್ರದಲ್ಲೇ ವಿಶೇಷ ಬಸ್ ಸೇವೆ ಆರಂಭ