ಕರ್ನಾಟಕ

karnataka

By

Published : Dec 30, 2020, 4:54 PM IST

ETV Bharat / state

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ರೈತನೊಬ್ಬ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರು ಕೆವಿಜಿ ಬ್ಯಾಂಕ್​ನಲ್ಲಿ 1 ಲಕ್ಷ ರೂ. ಹಾಗೂ ಕೈಗಡವಾಗಿ 3 ಲಕ್ಷ ರೂ. ಸಾಲ ಮಾಡಿದ್ದರಂತೆ.

ರೈತ ಆತ್ಮಹತ್ಯೆ
ರೈತ ಆತ್ಮಹತ್ಯೆ

ಕುಂದಗೋಳ (ಹುಬ್ಬಳ್ಳಿ): ಸಾಲಬಾಧೆ ತಾಳಲಾರದೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ನಡೆದಿದೆ.

ಬಸಣ್ಣಪ್ಪ ದೂಳ್ಳನವರ (60) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಕೆವಿಜಿ ಬ್ಯಾಂಕ್​ನಲ್ಲಿ 1 ಲಕ್ಷ ರೂ. ಹಾಗೂ ಕೈಗಡವಾಗಿ 3 ಲಕ್ಷ ರೂ. ಸಾಲ ಮಾಡಿದ್ದನಂತೆ. ಸರಿಯಾದ ಮಳೆಯಾಗದ ಕಾರಣ ಹತ್ತಿ ಇಳುವರಿ ಕಡಿಮೆಯಾಗಿದೆ. ಇದನ್ನೇ ನಂಬಿಕೊಂಡಿದ್ದ ರೈತ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ABOUT THE AUTHOR

...view details