ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಘಟಗಿ ತಾಲೂಕಿನ ಸಿಗಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಪುನಪ್ಪ ಲಮಾನಿ(54) ಆತ್ಮಹತ್ಯೆ ಮಾಡಿಕೊಂಡ ರೈತ.
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಘಟಗಿ ತಾಲೂಕಿನ ಸಿಗಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಪುನಪ್ಪ ಲಮಾನಿ(54) ಆತ್ಮಹತ್ಯೆ ಮಾಡಿಕೊಂಡ ರೈತ.
ಈತ ವಿವಿಧ ಕಡೆಗಳಿಂದ ಒಂದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದನಂತೆ. ಆದ್ರೆ, ತೆಗೆದುಕೊಂಡ ಹಣ ಮರುಪಾವತಿಸಲಾಗದೆ ಮನನೊಂದು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.