ಹುಬ್ಬಳ್ಳಿ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ, ಕುಂದಗೋಳದಲ್ಲಿ ರೈತರು ಬೆಳೆದ ಶೇಂಗಾ ಬೆಳೆಗೆ ಹಾನಿ ಸಂಭವಿಸಿದೆ.
ಹುಬ್ಬಳ್ಳಿ: ಮಳೆಯಿಂದ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿ - Rainfall causes peanut crop damage
ಕಳೆದ ಐದಾರು ದಿನಗಳಿಂದ ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಶೇಂಗಾ ಬೆಳೆಗೆ ಹಾನಿಯಾಗಿದೆ. ಕೂಡಲೇ ಬೆಂಬಲ ಬೆಲೆ ನೀಡಿ, ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸಿದ್ದಾರೆ.
![ಹುಬ್ಬಳ್ಳಿ: ಮಳೆಯಿಂದ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿ ಮಳೆಯಿಂದ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿ](https://etvbharatimages.akamaized.net/etvbharat/prod-images/768-512-9143142-882-9143142-1602481352378.jpg)
ಮಳೆಯಿಂದ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿ
ಮಳೆಯಿಂದ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿ
ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಮಳೆಯಿಂದ ಶೇಂಗಾ ಬೆಳೆಗೆ ಹಾನಿಯಾಗಿದೆ. ಕಳೆದ ಬಾರಿಯೂ ಪ್ರವಾಹಕ್ಕೆ ಶೇಂಗಾ ಸೇರಿದಂತೆ ಇತರೆ ಬೆಳೆಗಳು ಕೊಚ್ಚಿ ಹೋಗಿದ್ದವು. ಈ ಬಾರಿ ಮಳೆಯಿಂದ ಅಳಿದುಳಿದ ಬೆಳೆ ಪಡೆಯಲು ರೈತರು ಹರಸಾಹಸ ಪಡಬೇಕಾಗಿದೆ.
ಬೆಳೆಗಳನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದು, ಆತಂಕ ಹೆಚ್ಚಾಗಿದೆ. ಕೂಡಲೇ ಬೆಂಬಲ ಬೆಲೆ ನೀಡಿ, ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸಿದ್ದಾರೆ.
Last Updated : Oct 12, 2020, 12:17 PM IST