ಧಾರವಾಡ :ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಅವರು ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದ ಕಾರ್ಗಿಲ್ ಸ್ತೂಪಕ್ಕೆ ಪುಷ್ಪಾರ್ಚನೆ ಮಾಡಿದರು.
ಕಾರ್ಗಿಲ್ ವೀರ ಯೋಧರಿಗೆ ಶಾಸಕ ಅಮೃತ್ ದೇಸಾಯಿ ನಮನ - Dharwad latest news
ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಿಸಿದ ವೀರಯೋಧರನ್ನು ನೆನೆದರು ಹಾಗೂ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವ..
![ಕಾರ್ಗಿಲ್ ವೀರ ಯೋಧರಿಗೆ ಶಾಸಕ ಅಮೃತ್ ದೇಸಾಯಿ ನಮನ Dharwad](https://etvbharatimages.akamaized.net/etvbharat/prod-images/768-512-02:41:14:1595754674-kn-dwd-7-kargil-day-mla-visit-av-ka10001-26072020141847-2607f-1595753327-683.jpg)
Dharwad
ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಿಸಿದ ವೀರಯೋಧರನ್ನು ನೆನೆದರು ಹಾಗೂ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕರು, ಧಾರವಾಡ ಮಹಾನಗರ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಕಿರಣ ಉಪ್ಪಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಯ್ಯ ಹಿರೇಮಠ, ಶರಣು ಅಂಗಡಿ ಹಾಗೂ ಹಲವರಿದ್ದರು.